ಮುಂಬೈನ ರೈಲ್ವೆ ಕೆಲಸಗಾರ, ಧೈರ್ಯದಿಂದ ತಮ್ಮ ಪ್ರಾಣವನ್ನು ಪಣಕ್ಕಿಟ್ಟು,ಮಗುವಿನ ಜೀವವನ್ನು ಕಾಪಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
...
https://www.youtube.com/watch?v=v4yzt-u0kko
ಬೆಂಗಳೂರು :
ನಾನು ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುವಿದಿಲ್ಲ ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ
ವ್ಯರ್ಥ ಮಾಡಬೇಡಿ ಹೀಗಂತ ಹೇಳಿದ್ದು ಕರುನಾಡ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಹೌದು
ಇಂದು ತಮ್ಮ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ,ಈ ಭಾರಿ ಹುಟ್ಟು ಹಬ್ಬ ಆಚರಿಸಿಕೊಳಲ್ಲ ,
ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ ವ್ಯರ್ಥ ಮಾಡಬೇಡಿ ಅಂತ ಹೇಳಿದರು ಇನ್ನು ಅದರ ಜೊತೆಗೆ
ರಾಬರ್ಟ ಬಿಡುಗಡೆ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ ಇದೇ ಮಾರ್ಚ 11 ಕ್ಕೆ ರಾಬರ್ಟ ತೆರೆಗೆ ಬರಲು ಸಿದ್ದವಾಗಿದೆ
ಮಹಾಶಿವರಾತ್ರಿ ಹಬ್ಬಕ್ಕೆ ರಾಬರ್ಟ ಚಿತ್ರವನ್ನ ಅಭಿಮಾನಿಗಳಿಗೆ ಕೊಡುಗೆಯಾಗಿ ನೀಡಲಿದ್ದೇವೆ ಎಂದರು .
(C) 2021 ALL RIGHTS RESERVED TRIMITRA NEWS NETWORK
WWW,TRIMITRANEWS,COM
FOR AD RELATED QUERIES PLEASE WRITE US @
TRIMITRANEWSKANNADA@GMAIL.COM
...
https://www.youtube.com/watch?v=5YBtL6nRk5g
ಉಡುಪಿ: ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅಗೌರವದ ಮಾತನಾಡಿದ್ದಾರೆ. ಇವರು ಸಾವರ್ಕರ್ ಕಾಲಿನ ಧೂಳಿಗೂ ಸಮವಲ್ಲ. ಸಾವರ್ಕರ್ ಹೋರಾಟ, ಪ್ರೇರಣೆ ದೇಶಕ್ಕೆ ಮಾದರಿ ಎಂದು ವಿಧಾನಸಭೆಯ ಮುಖ್ಯ ಸಚೇತಕ ಸುನಿಲ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ಸಿಗರಿಗೆ ದೇಶಾಭಿಮಾನವೇ ಇಲ್ಲ. ದೇಶಕ್ಕೆ ಬಲಿದಾನ ಮಾಡಿದವರಿಗೂ ಗೌರವ ಕೊಡಲ್ಲ. ಗೌರವ ಕೊಡುವ ಗುಣ ಅವರ ರಕ್ತದಲ್ಲೆ ಇಲ್ಲ. ನೂರಾರು ಹೋರಾಟಗಾರರಿಗೆ ಕಾಂಗ್ರೆಸ್ ಅಪಮಾನ ಮಾಡಿದೆ. ಸಿದ್ದರಾಮಯ್ಯ ಇತಿಹಾಸ ತಿಳಿಯದ ಉಡಾಫೆ ಮಾತನಾಡುವ ವ್ಯಕ್ತಿ. ಸಾವರ್ಕರ್ ಬಲಿದಾನ ಯುವಪೀಳಿಗೆಗೆ ಮಾರ್ಗದರ್ಶಕ. ಸಿದ್ದರಾಮಯ್ಯ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಾವರ್ಕರ್ ಗಾಂಧೀಜಿ ಹತ್ಯೆ ಸ್ಕೆಚ್ ಹಾಕಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಹೇಳಿಕೆಯನ್ನು ವಿರೋಧಿಸಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
...
https://www.youtube.com/watch?v=qbV0us1gMVg