ಬಿಜೆಪಿ ಮುಸ್ಲಿಮರ 300 ಮತ ಪಡೆದರೆ ರಾಜಕೀಯ ನಿವೃತ್ತಿ: ಬೈರತಿ ಸುರೇಶ್
ಬಿಜೆಪಿ ಮುಸ್ಲಿಮರ 300 ಮತ ಪಡೆದರೆ ರಾಜಕೀಯ ನಿವೃತ್ತಿ: ಬೈರತಿ ಸುರೇಶ್
ಹೊಸಕೋಟೆ: ಮುಸ್ಲೀಂರ 300 ವೋಟ್ ಬಿಜೆಪಿ ತಗೊಂಡ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಬೈರತಿ ಸುರೇಶ್ ಹೇಳಿದರು. ಹೊಸಕೋಟೆಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಹಿರಂಗವಾಗಿ ಎಂಟಿಬಿ ನಾಗರಾಜ್ ಅವರಿಗೆ ಸವಾಲೆಸೆದರು. ಬಿಜೆಪಿ ಕೋಮುವಾದಿ ಪಕ್ಷ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಬುದ್ಧ ಜಯಂತಿ ನಿಲ್ಲಿಸಿದ್ರು. ಟಿಪ್ಪು ಸುಲ್ತಾನ್ ಬಗ್ಗೆ ಪಠ್ಯವೇ ಇರಬಾರರ್ದಂತೆ. ಹೊಸಕೋಟೆಯಲ್ಲಿ ಪ್ರತ್ಯೇಕ ಕೇಸ್ ಗಳು ಹುಟ್ಟಿಕೊಳ್ತಿವೆ. ಸಿದ್ದರಾಮಯ್ಯ ನಾವು ಕಟ್ಟಿದ್ದ ಕಾಂಗ್ರೆಸ್ ಪಕ್ಷಕ್ಕೆ ಬಂದ್ರು ಅಂತಾರೆ. ಇದೀಗ ಬಿಜೆಪಿಗೆ ಹೋಗಲು ಸಿದ್ಧವಾಗಿರೋ ಬಿಜೆಪಿ ಎಂಟಿಬಿ ಅವರು ಕಟ್ಟಿದ ಪಕ್ಷವೇ? ಎಂದು ಅವರು ಪ್ರಶ್ನಿಸಿದರು. ಅಲ್ಲದೇ, ಜಾತಿಗಳ ನಡುವೆ ಎತ್ತಿಕಟ್ಟುವ ಕೆಲಸ ನಡೀತಿದೆ. ಹೊಸಕೋಟೆ ಜನ ಸ್ವಾಭಿಮಾನಿಗಳು ಎಂದರು. ... https://www.youtube.com/watch?v=o0uaIqXp0Hw
DRDO successfully conducted flight trial of Autonomous Flying Wing Technology Demonstrator with Tailless configuration from Aeronautical Test Range, Chitradurga
#drdo #drdosucess
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಮಹತ್ವದ ಸಾಧನೆ ಮಾಡಿದ್ದು, ಈ ಮೂಲಕ ಜಗತ್ತಿನ ಗಣ್ಯ ರಾಷ್ಟ್ರಗಳ ಪಾಲಿಗೆ ಸೇರ್ಪಡೆಯಾಗಿದೆ .
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ DRDO ಪ್ರಾಂಗಣದ ಏರೋನಾಟಿಕಲ್ ಟೆಸ್ಟ್ ರೇಂಜ್(ATR)ನಲ್ಲಿ ಬಾಲರಹಿತವಾಗಿ, ರೆಕ್ಕೆಯ ತಂತ್ರಜ್ಞಾನದಿಂದಲೇ ಹಾರಾಟ ಮಾಡುವ ಫ್ಲೈಟ್ನ ಪ್ರಯೋಗ ಇದಾಗಿದೆ.
...
https://www.youtube.com/watch?v=H-hhpUbeIes
Enjoy the videos and music you love, upload original content, and share it all with friends, family, and the world on YouTube.
...
https://www.youtube.com/watch?v=I0seDoKQ_JA
BACKGROUND MUSIC CREDIT.
Listen ad-free with YouTube Premium
Song- Sum Clouds
Artist- Sum Wave
Licensed to - EpidemicSound,UMPI, Sound Publishing, and 4 Music Rights
YouTube by = Societies
...
https://www.youtube.com/watch?v=D1ab1-asN28
ನೀರಗುಂದ ಕೆರೆ ಏರಿ ಒಡೆದ ಅಪಾರ ಬೆಳೆ ಹಾನಿ
ಚಿತ್ರದುರ್ಗ: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನೀರಗುಂದ ಕೆರೆ ಏರಿ ಒಡೆದು ನೀರು ವ್ಯರ್ಥವಾಗಿ ಹರಿಯುತ್ತಿದೆ. ಅಪಾರ ಪ್ರಮಾಣದ ನೀರು ಹರಿಯುತ್ತಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ. ಕೆರೆ ಏರಿ ಒಡೆದು ಹರಿಯುತ್ತಿರುವ ನೀರು ನೋಡಲು ಜನರು ಮುಗಿಬಿದ್ದಿದ್ದಾರೆ. ಅಪಾರ ಪ್ರಮಾಣದ ನೀರು ಸಮೀಪದಲ್ಲಿರುವ ಜಮೀನುಗಳಿಗೆ ನುಗ್ಗಿದ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ತೆಂಗು, ಅಡಕೆ, ಮಕ್ಕೆಜೋಳ, ರಾಗಿ, ಈರುಳ್ಳಿ ಸೇರಿ ವಿವಿಧ ಬೆಳೆಗಳು ನೆಲಕಚ್ಚಿವೆ. ಇದರಿಂದ ಕೋಟ್ಯಂತರ ರೂಪಾಯಿ ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ ಸತತ ಬರಗಾಲದಿಂದ ಕಂಗೆಟ್ಟ ಅನ್ನದಾತ ಈ ಬಾರಿ ಹೆಚ್ಚು ಮಳೆಯಿಂದ ಬೆಳೆ ಹಾನಿಗೀಡಾಗಿ ಸಂಕಷ್ಟ ಅನುಭವಿಸುವಂತಾಗಿದೆ.
...
https://www.youtube.com/watch?v=_gor2RgaU5E
ಬೆಂಗಳೂರು :
ನಾನು ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುವಿದಿಲ್ಲ ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ
ವ್ಯರ್ಥ ಮಾಡಬೇಡಿ ಹೀಗಂತ ಹೇಳಿದ್ದು ಕರುನಾಡ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಹೌದು
ಇಂದು ತಮ್ಮ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ,ಈ ಭಾರಿ ಹುಟ್ಟು ಹಬ್ಬ ಆಚರಿಸಿಕೊಳಲ್ಲ ,
ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ ವ್ಯರ್ಥ ಮಾಡಬೇಡಿ ಅಂತ ಹೇಳಿದರು ಇನ್ನು ಅದರ ಜೊತೆಗೆ
ರಾಬರ್ಟ ಬಿಡುಗಡೆ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ ಇದೇ ಮಾರ್ಚ 11 ಕ್ಕೆ ರಾಬರ್ಟ ತೆರೆಗೆ ಬರಲು ಸಿದ್ದವಾಗಿದೆ
ಮಹಾಶಿವರಾತ್ರಿ ಹಬ್ಬಕ್ಕೆ ರಾಬರ್ಟ ಚಿತ್ರವನ್ನ ಅಭಿಮಾನಿಗಳಿಗೆ ಕೊಡುಗೆಯಾಗಿ ನೀಡಲಿದ್ದೇವೆ ಎಂದರು .
(C) 2021 ALL RIGHTS RESERVED TRIMITRA NEWS NETWORK
WWW,TRIMITRANEWS,COM
FOR AD RELATED QUERIES PLEASE WRITE US @
TRIMITRANEWSKANNADA@GMAIL.COM
...
https://www.youtube.com/watch?v=5YBtL6nRk5g